Breaking News

ಕಲುಷಿತ ನೀರು ಕುಡಿದು ಜನಕರಾಜ ಸಾವು, ಸಾವಿನ ಸಂಖ್ಯೆ 5 ಕ್ಕೆ ಏರಿಕೆ

Spread the love

ರಾಯಚೂರು: ಕಲುಷಿತ ನೀರು ಸೇವಿಸಿ ಮತ್ತೋರ್ವ ವ್ಯಕ್ತಿ ಸಾವನ್ನಪ್ಪಿದ್ದಾರೆ. ನಗರದ ಯರಗೇರಾ ಲೇಔಟ್ ನಿವಾಸಿ ಹಾಗೂ ಸರ್ಕಾರಿ ಇಂಜಿನಿಯರ್ ಕಾಲೇಜು ಉಪನ್ಯಾಸಕ ಜನಕರಾಜ (50) ಮೃತರು. ಈ ಮೂಲಕ ಸಾವನ್ನಪ್ಪಿದವರ ಸಂಖ್ಯೆ 5ಕ್ಕೇರಿದೆ.
ಜನಕರಾಜರಿಗೆ ನಿರಂತರ ವಾಂತಿ ಭೇದಿ ಆಗುತ್ತಿತ್ತು. ಇದನ್ನು ಗಮನಿಸಿ ಪಕ್ಕದ ಮನೆಯವರು ಆಂಬ್ಯುಲೆನ್ಸ್ ಮೂಲಕ ಭಾನುವಾರ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ರೋಗಿ ತಲೆಯಲ್ಲಿ ಬ್ಲಡ್ ಕ್ಲಾಟ್ ಆಗಿ ಮೃತಪಟ್ಟಿದ್ದಾರೆ ಎಂದು ರಿಮ್ಸ್ ಆಸ್ಪತ್ರೆ ವೈದ್ಯರು ತಿಳಿಸಿದ್ದಾರೆ.


Spread the love

About Karnataka Junction

[ajax_load_more]

Check Also

ಯುವನಿಧಿ ನೋಂದಣಿ ಪ್ರಕ್ರಿಯೆಗೆ ಚಾಲನೆ*

Spread the loveಹುಬ್ಬಳ್ಳಿ : ತಾಲೂಕು ಆಡಳಿತ ಸೌಧದ ತಾಲೂಕು ಪಂಚಾಯತ ಸಭಾಂಗಣದಲ್ಲಿ 2024 ರ ಯುವನಿಧಿ ಯೋಜನೆಯ ನೋಂದಣಿ …

Leave a Reply

error: Content is protected !!