Breaking News

ಪಶ್ಚಿಮ ಶಿಕ್ಷಕರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಹೊರಟ್ಟಿಗೆ ಪ್ರಾದೇಶಿಕ ಆಯುಕ್ತರಿಂದ ನೋಟೀಸ್ ಜಾರಿ

Spread the love

ಬೆಳಗಾವಿ;ಪಶ್ಚಿಮ ಶಿಕ್ಷಕರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಹೊರಟ್ಟಿಗೆ ಬಸವರಾಜ ಪಥ ಎಂಬ ಪುಸ್ತಕ ಪ್ರಕಟಿಸಿದ್ದ ರಾಜ್ಯ ಶಾಲಾ ನೌಕರರ ಸಂಘದಿಂದ ಪುಸ್ತಕದ ಮುಖ ಪುಟದ ಮೇಲೆ ರಾಷ್ಟ್ರೀಯ ಲಾಂಭನ, ಪರಿಷತ್ ಸಭಾಪತಿ ಪೀಠದ ದುರ್ಬಳಕೆಯಾದ ಕುರಿತು
ನೋಟಿಸ್ ಜಾರಿ ಬೆಳಗಾವಿ ಪ್ರಾದೇಶಿಕ ಆಯುಕ್ತ ಆಮ್ಲಾನ್ ಆದಿತ್ಯ ‌ಬಿಸ್ವಾಸ್ ಹೇಳಿದ್ದಾರೆ.
ಬಸವರಾಜ ಪಥ ಎಂಬ ಪುಸ್ತಕ ಪ್ರಕಟಿಸಿದ್ದ ರಾಜ್ಯ ಮಾಧ್ಯಮಿಕ ಶಾಲಾ ನೌಕರರ ಸಂಘ
ಪುಸ್ತಕದ ಮುಖ ಪುಟದ ಮೇಲೆ ರಾಷ್ಟ್ರೀಯ ಲಾಂಭನ, ಪರಿಷತ್ ಸಭಾಪತಿ ಪೀಠದ ದುರ್ಬಳಕೆ ಆರೋಪ ಮಾಡಲಾಗಿದ್ದು ಬಸವರಾಜ ಹೊರಟ್ಟಿಗೆ ವಿವರಣೆ ಕೇಳಿ ನೋಟಿಸ್ ಜಾರಿಯಾಗಿದೆ.


Spread the love

About Karnataka Junction

[ajax_load_more]

Check Also

ಮುಡಾ ಪ್ರಕರಣ: ಸಿಎಂ ಸಿದ್ದರಾಮಯ್ಯ ವಿರುದ್ದ FIR ದಾಖಲು

Spread the loveಮೈಸೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ದ ಮೈಸೂರಿನ ಲೋಕಾಯುಕ್ತದಲ್ಲಿ ಎಫ್‌ಐಆರ್ ದಾಖಲಾಗಿದೆ. ಕೇಸ್ ನಂಬರ್ …

Leave a Reply

error: Content is protected !!