ಅಗತ್ಯ ವಸ್ತುಗಳ ಬೆಲೆ ಏರಿಕೆ ವಿರುದ್ಧ ಜನಜಾಗೃತಿ ಅಗತ್ಯ – ಕೈ ಮುಖಂಡ ಶಾಕೀರ್‌ ಸನದಿ

Spread the love

https://youtu.be/B8FRmXgZyo4
ಹುಬ್ಬಳ್ಳಿ; ದಿನದಿಂದ ದಿನಕ್ಕೆ ಅಗತ್ಯ ವಸ್ತುಗಳ ಬೆಲೆ ಗಗನಕ್ಕೆ ಏರುತಿದ್ದು ಜನಸಾಮಾನ್ಯರು ಸಂಕಷ್ಟಕ್ಕೆ ಗುರಿಯಾಗಿದ್ದಾರೆ. ಈ ನಿಟ್ಟಿನಲ್ಲಿ ಎಲ್ಲರೂ ಒಟ್ಟಾಗಿ ಹೋರಾಟ ನಡೆಸಬೇಕಾದ ಸ್ಥಿತಿ ನಿರ್ಮಾಣವಾಗಿದೆ ಎಂದು ಕಾಂಗ್ರೆಸ್ ಮುಖಂಡ ಶಾಕೀರ್ ಸನದಿ ತಿಳಿಸಿದ್ದಾರೆ.
ಈ ಕುರಿತು ಮಾಧ್ಯಮಗಳಿಗೆ ಮಾಹಿತಿ ನೀಡಿದ್ದು,
70 ವರ್ಷಗಳ ದೇಶದ ವ್ಯವಸ್ಥೆಯನ್ನು ಬರೆ ಏಳೇ ವರ್ಷಗಳಲ್ಲಿ ಹಾಳು ಮಾಡಿದ್ದಾಗಿದೆ ದಿನನಿತ್ಯ ಉಪಯೋಗಿಸುವ ಅಗತ್ಯ ವಸ್ತುಗಳಾದ ಪೆಟ್ರೋಲ್, ಡೀಸೆಲ್, ಎಲ್ಪಿಜಿ ಸಿಲಿಂಡರ್, ವಿದ್ಯುತ, ದವಸ ಧಾನ್ಯಗಳ ಬೆಲೆ ಏರಿಕೆಯಾಗುತ್ತಿದೆ ಇದನ್ನು ಮುಚ್ಚಿಸಲು ಸರ್ಕಾರ ಒಡೆದು ಆಳುವ ನೀತಿ ಅನುಸರಿಸುತ್ತಿದೆ ಎಲ್ಲರೂ ಈ ಬ್ರಿಟಿಷರ ನೀತಿಯನ್ನು ಖಂಡಿಸಿ ಸರ್ಕಾರವನ್ನು ಎಚ್ಚರಿಸುವ ಸಮಯ ಬಂದಿದೆ ಬನ್ನಿ ಇದರ ವಿರುದ್ಧ ಹೋರಾಡೋಣ ಜನರಿಂದಲೇ ಸರ್ಕಾರ ಎಂದು ಎಚ್ಚರಿಕೆ ರವಾನಿಸೋಣ ಎಂದು ಮನವಿ ಮಾಡಿದ್ದಾರೆ.


Spread the love

About gcsteam

    Check Also

    ಕೆಪಿಎಸ್ ಸಿಗೆ ಸುಧಾರಣೆ ಅಗತ್ಯವಾಗಿದೆ : ಶೆಟ್ಟರ್

    Spread the loveಹುಬ್ಬಳ್ಳಿ: ಹಗರಣಗಳು ಇಲ್ಲದೇ ಯಾವುದೇ ನೇಮಕಾತಿ ನಡೆಯಲು ಸಾಧ್ಯವೇ ಇಲ್ಲ ಎಂಬ ಸ್ಥಿತಿ ನಿರ್ಮಾಣವಾಗಿದ್ದು, ಗಬ್ಬೆದ್ದು ಹೋಗಿರುವ …

    Leave a Reply