ಹುಬ್ಬಳ್ಳಿ; ನನ್ನ ವಿರುದ್ಧ ಛಲವಾದಿ ನಾರಾಯಣಸ್ವಾಮಿ ಜಾತಿ ನಿಂದನೆ ಪ್ರಕರಣ ದಾಖಲು ವಿಚಾರ
ಇದು ಬಿಜೆಪಿ ಹುನ್ನಾರ ಛಲವಾದಿ ನಾರಾಯಣಸ್ವಾಮಿ ಮಾಡಿಲ್ಲ ಬಿಜೆಪಿಯವರು ಅವರ ಕೈಯಿಂದ ಮಾಡಿಸಿದ್ದಾರೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದರು.
ನಗರದಲ್ಲಿ ಸುದ್ದಿಗಾರರ ಜೊತೆಗೆ ಮಾತನಾಡಿದರು..
ಛಲವಾದಿ ನಾರಾಯಣಸ್ವಾಮಿ ಅವರು ಕೇಸ್ ಹಾಕಿದರ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದರು.
ನಾನು ಜಾತಿ ನಿಂದನೆ ಮಾಡಿಯೇ ಇಲ್ಲ ಯಾಕೆ ಕೇಸ್ ಹಾಕಬೇಕು,
ಆದರೆ ಬಿಜೆಪಿಯವರು ಹಳೇ ಚಡ್ಡಿ ಅವರ ಮೇಲೆ ಹೊರಿಸಿದ್ದಾರೆ ಹಾಗಾದ್ರೆ ಇದು ಏನು?.
ನಾನು ಲಾಯರ್ ಇದೀನಿ ನನಗೆ ಎಲ್ಲಾ ಗೊತ್ತು
ಇದು ಆರ್ ಎಸ್ ಎಸ್ ಹಾಗೂ ಬಿಜೆಪಿಯವರ ಹುನ್ನಾರ ಎಂದು ಆಕ್ರೋಶ ವ್ಯಕ್ತಪಡಿಸಿದರು
ಇನ್ನು
ಕೇಂದ್ರದ ಅಗ್ನಿಪಥ್ ಯೋಜನೆಗೆ ನಮ್ಮ ವಿರೋಧವಿದ್ದು
ನಾಲ್ಕು ವರ್ಷದ ಬಳಿಕ ಆಯ್ಕೆ ಆದ ಅಭ್ಯರ್ಥಿಗಳ ಪರಿಸ್ಥಿತಿ ಏನು? ಎಂದು ಪ್ರಶ್ನೆ ಮಾಡಿದರು. ದಯವಿಟ್ಟು ಶಾಂತಿಯುತವಾಗಿ ಪ್ರತಿಭಟನೆ ಮಾಡಬೇಕು ವಿನಾಃ
ಯಾರೂ ಹಿಂಸಾತ್ಮಕ ಪ್ರತಿಭಟನೆಗಳನ್ನ ನಡೆಸಬಾರದು ಎಂದು ಮನವಿ ಮಾಡಿದ ಸಿದ್ದರಾಮಯ್ಯಾ
ಶಾಂತಿಯುತವಾಗಿ ಪ್ರತಿಭಟನೆ ಮಾಡಬೇಕು ಅದನ್ನು ಬಿಟ್ಟು ಹಿಂಸಾತ್ಮಕ ಕೃತ್ಯಕ್ಕೆ ಮುಂದಾಗಬಾರದು ಇದು ಸರಿಯಾರ ಕ್ರಮವಾಗಿದೆ. ಪ್ರತಿಭಟನಾಕಾರರ ಜೊತೆ ಸರ್ಕಾರ ಮಾತನಾಡಬೇಕು
ಅಗ್ನಿಪಥ್ ಯೋಜನೆಯ ನೇಮಕಾತಿ ಸ್ಥಗಿತಗೊಳಿಸಬೇಕು ಎಂದು ಸಿದ್ದರಾಮಯ್ಯನರವರು.
*ಯುಪಿ ಯಲ್ಲಿ ಬುಲ್ಡೋಜರ್ ಕಾರ್ಯಾಚರಣೆಗೆ ಸಿದ್ಧರಾಮಯ್ಯ ಕುರಿತು ಪ್ರತಿಕ್ರಿಯೆ*
ಯುಪಿ ಯಲ್ಲಿ ಬುಲ್ಡೋಜರ್ ಕಾರ್ಯಾಚರಣೆಗೆ ಸಿದ್ಧರಾಮಯ್ಯ ಕುರಿತು ಮಾತನಾಡಿದ ಅವರು
ಇದು ಕಣ್ಣೊರೆಸುವ ತಂತ್ರ ಅಷ್ಟೇ ಕೇಂದ್ರ ಸರ್ಕಾರದ ಕುರಿತು ವ್ಯಂಗ್ಯವಾಡಿದರು.
