Breaking News

ಬ್ಯಾಹಟ್ಟಿ ಗ್ರಾಮದಲ್ಲಿ ಇಬ್ಬರೂ ಬಾಲಕರು ಜಮೀನಿನ ಹೊಂಡದಲ್ಲಿ ಈಜಲು ಹೋಗಿ ಸಾವು

Spread the love

ಹುಬ್ಬಳ್ಳಿ ತಾಲೂಕಿನ
ಬ್ಯಾಹಟ್ಟಿ ಗ್ರಾಮದಲ್ಲಿ ಇಬ್ಬರೂ ಬಾಲಕರು ಜಮೀನಿನ ಹೊಂಡದಲ್ಲಿ ಈಜಾಡಲು ಹೋಗಿ ಮೃತಪಟ್ಟ ಘಟನೆ ಶನಿವಾರ ನಡೆದಿದೆ. ಬ್ಯಾಹಟ್ಟಿ ಗ್ರಾಮದ ಸಾಂಗಲಿ ಅನ್ನುವವರ ಜಮೀನದ ಹೊಂಡದಲ್ಲಿ ಈಜಲು ಹೋಗಿ ಮಾರುತಿ ಬಸಪ್ಪ ಬಾರಕೇ( 12 ) ಹಾಗೂ ಕಾರ್ತಿಕ ಗುರುಸಿದ್ದಪ್ಪ ಹಂಚಿನಮನಿ (7), ಮತ ಪಟ್ಟ ಬಾಲಕರಾಗಿದ್ದಾರೆ. ಸ್ಥಳಕ್ಕೆ ಹುಬ್ಬಳ್ಳಿ ಗ್ರಾಮೀಣ ಠಾಣೆಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು‌. ಈ ಬಗ್ಗೆ ಹುಬ್ಬಳ್ಳಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ‌.


Spread the love

About Karnataka Junction

[ajax_load_more]

Check Also

ಅಯೋಧ್ಯೆ ನಗರದಲ್ಲಿ ಚಾಕು ಇರಿತ: ಏಳು ಜನರನ್ನು ಕಂಬಿ ಹಿಂದೆ ಅಟ್ಟಿದ ಖಾಕಿ

Spread the loveಹುಬ್ಬಳ್ಳಿ: ಹಳೇಹುಬ್ಬಳ್ಳಿ ಠಾಣಾ ವ್ಯಾಪ್ತಿಯಲ್ಲಿ ನಡೆದ ಚಾಕು ಇರಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಏಳು ಜನರನ್ನು ಬಂಧಿಸಿ …

Leave a Reply

error: Content is protected !!