Breaking News

ಬೈಕ್ ಗೆ ಕಾರ ಡಿಕ್ಕಿ- ಮೂವರು ಸ್ಥಳದಲ್ಲಿಯೇ ಸಾವು

Spread the love

ಧಾರವಾಡ: ಕಾರು ಡಿಕ್ಕಿ ಹೊಡೆದ ಪರಿಣಾಮ ಬೈಕ್​ನಲ್ಲಿ ಪ್ರಯಣಿಸುತ್ತಿದ್ದ ಮೂವರು ಸ್ಥಳದಲ್ಲೇ ಸಾವಿಗೀಡಾದ ಘಟನೆ ಧಾರವಾಡ ತಾಲೂಕಿನ ವೆಂಕಟಾಪುರ ಬಳಿ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಸಂಭವಿಸಿದೆ. ಸುಶೀಲವ್ವ ಹರಿಜನ, ಕಲ್ಲವ್ವ ಹರಿಜನ ಹಾಗೂ ರಾಜು ಎಂಬುವರು ಮೃತರು.
ಸುಶೀಲವ್ವ ಮತ್ತು ಕಲ್ಲವ್ಬ ಬೊಗೂರ ಗ್ರಾಮದವರಾಗಿದ್ದು, ರಾಜು ತಿಗಡೊಳ್ಳಿ ನಿವಾಸಿಯಾಗಿದ್ದಾರೆ. ಮೃತ ಮಹಿಳೆಯರು ಧಾರವಾಡಕ್ಕೆ ನೇರಳೆ ಹಣ್ಣು ಮಾರಲು ಬಂದಿದ್ದರು ಎನ್ನಲಾಗುತ್ತಿದೆ. ಅಜ್ಜಿ ಸ್ಥಳದಲ್ಲೇ ವಾಹನ ಬಿಟ್ಟು ಪರಾರಿಯಾಗಿದ್ದಾರೆ. ಗರಗ ಪೊಲೀಸ್​​ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ಸಂಭವಿಸಿದೆ.


Spread the love

About Karnataka Junction

[ajax_load_more]

Check Also

ವಲಯ ಅರಣ್ಯಧಿಕಾರಿ ಸೇವಾಲಾಲ ಮಾಲಾಧಾರಿಗಳು ಅವಾಚ್ಯವಾಗಿ ನಿಂಧಿಸಿದ್ದಾರೆ ಎಂದು ಆರೋಪಿಸಿ: ಮನವಿ

Spread the love ಕಲಘಟಗಿ: ಫೆ. 15 ರಂದು ಜರುಗುವ ಸಂತ ಸೇವಾಲಾಲ ಜಯಂತಿ ಅಂಗವಾಗಿ ಸೇವಾಲಾಲ ಮಾಲಾಧಾರಿಗಳು ಅರಣ್ಯ …

Leave a Reply

error: Content is protected !!