Breaking News

ಸುರಪುರ ಶಾಸಕ ರಾಜಾ ವೆಂಕಟಪ್ಪ ನಾಯಕ ಇನ್ನಿಲ್ಲ

Spread the love

ಯಾದಗಿರಿ:ಹೃದಯಾಘಾತದಿಂದ ಸುರಪುರ ಕಾಂಗ್ರೆಸ್ ಶಾಸಕ ರಾಜಾ ವೆಂಕಟಪ್ಪ ನಾಯಕ (67) ನಿಧನರಾದರು.ಬೆಂಗಳೂರಿನ ಮಣಿಪಾಲ ಆಸ್ಪತ್ರೆಯಲ್ಲಿ ನಿಧನರಾಗಿದ್ದು ಮೊನ್ನೆಯೆಷ್ಟೆ ಉಗ್ರಣ ನಿಗಮದ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಸಿದ್ದರು.ನಾಲ್ಕು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದ ವೆಂಕಟಪ್ಪ ನಾಯಕ ಆಗಿದ್ದರು.ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕುಟುಂಬಕ್ಕೆ ಆಪ್ತರಾಗಿದ್ದ ವೆಂಕಟಪ್ಪ ಅವರು ಕಾಂಗ್ರೆಸ್ ಪಕ್ಷದಿಂದ್ಲೇ ರಾಜಕೀಯ ಜೀವನ ಆರಂಭಿಸಿದ್ದರು


Spread the love

About Karnataka Junction

[ajax_load_more]

Check Also

ಮಾರ್ಚ್ ನಂತರ ಸಚಿವ ಸಂಪುಟ ಪುನರ್ ರಚನೆಯಾಗಲಿದೆ, ನಾನು ಸಚಿವ ಸ್ಥಾನದ ಆಕಾಂಕ್ಷೆ- ಕುಲಕರ್ಣಿ

Spread the loveಧಾರವಾಡ: ನಾನು ಕೂಡ ಸಚಿವ ಸ್ಥಾನದ ಆಕಾಂಕ್ಷಿಯಾಗಿದ್ದು, ಮಾರ್ಚ್ ನಂತರ ಸಚಿವ ಸಂಪುಟ ಪುನರ್ ರಚನೆಯಾಗಲಿದ್ದು, ಈ …

Leave a Reply

error: Content is protected !!