Breaking News

ರೊಕ್ಕಾಗಿ ಯುವಕನ ಕೊಚ್ಚಿ ಕೊಲೆ: ತೊಟ್ಟಿಲು ನಾಡಿನಲ್ಲಿ ಭಯ ಭೀತರಾದ ಜನತೆ

Spread the love

ಹುಬ್ಬಳ್ಳಿ: ರೊಕ್ಕ ಕೊಟ್ಟ ವಿಷಯಕ್ಕೆ ಸಂಬಂಧಿಸಿದಂತೆಮಾರಕಾಸ್ತ್ರಗಳಿಂದ ಯುವಕನೋರ್ವನನ್ನ ಕೊಚ್ಚಿ ಕೊಲೆ ಮಾಡಲಾಗಿದೆ ಧಾರವಾಡ ಜಿಲ್ಲೆ ಕಲಘಟಗಿ ತಾಲೂಕಿನಗುಡಿಹಾಳ – ಮುತ್ತಗಿ ರಸ್ತೆಯಲ್ಲಿ ಕೊಲೆ ಮಾಡಿ ಆರೋಪಿಗಳು ಪರಾರಿ ಆಗಿದ್ದಾರೆ.ಉಗ್ನಿಕೇರಿಯ ಕಾಶಿನಾಥ ಕಂಪ್ಲಿ (೩೨) ಕೊಲೆಯಾದ ಯುವಕ ಆಗಿದ್ದು ಪ್ರಾಥಮಿಕ ವರದಿ ಪ್ರಕಾರ ಹಣಕಾಸಿನ ವ್ಯವಹಾರಕ್ಕಾಗಿ ಜಗಳ ತೆಗೆದು ಕೊಲೆ ಕಲಘಟಗಿ ಪೊಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love

About Karnataka Junction

[ajax_load_more]

Check Also

*ಬಂದ್ ಹಿನ್ನೆಲೆಯಲ್ಲಿ ಪೊಲೀಸ್ ಹೈ ಅಲರ್ಟ್: ಈದ್ಗಾ ಮೈದಾನದಲ್ಲಿ ಪೊಲೀಸ್ ಪರೇಡ್*

Spread the loveಹುಬ್ಬಳ್ಳಿ: ಕೇಂದ್ರ ಸಚಿವ ಅಮಿತ್ ಶಾ ಹೇಳಿಕೆ ಖಂಡಿಸಿ ಹುಬ್ಬಳ್ಳಿ ಧಾರವಾಡ ಬಂದ್ ಕರೆ ನೀಡಿರುವ ಹಿನ್ನೆಲೆಯಲ್ಲಿ …

Leave a Reply

error: Content is protected !!