ಹುಬ್ಬಳ್ಳಿ ನಗರದ ಗೋಕುಲ ಲೈಪ್ ಲೈನ್ ಆಸ್ಪತ್ರೆಯಲ್ಲಿ ಐದು ಕೋವೀಡ್ ರೋಗಿಗಳು ಸಾವನ್ನಪ್ಪಿದ್ದಾರೆ. ಯಾವ ಕಾರಣಕ್ಕೆ ಸಾವನ್ನಪ್ಪಿದ್ದಾರ ಎಂಬ ಕುರಿತು ಜಿಲ್ಲಾ ಆರೋಗ್ಯ ಅಧಿಕಾರಿ ಯಶವಂತ ಮದಿಕೇರಿ ಹಾಗೂ ಗೋಕುಲ ಪೊಲೀಸ್ ಠಾಣೆಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ಮಾಡುತಿದ್ದು ಒಂದೇ ದಿನದಲ್ಲಿ ಐವರು ಸಾವಿಗೆ ಆಕ್ಸಿಜನ್ ಕೊರತೆ ಅಥವಾ ಬೇರೆ ಏನಾದರೂ ಕಾರಣ ಇದಿಯಾ ಎಂಬ ಕುರಿತು ತನಿಖೆ ನಂತರ ತಿಳಿದು ಬರಬೇಕಿದೆ.
Check Also
ಮುಡಾ ಪ್ರಕರಣ: ಸಿಎಂ ಸಿದ್ದರಾಮಯ್ಯ ವಿರುದ್ದ FIR ದಾಖಲು
Spread the loveಮೈಸೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ದ ಮೈಸೂರಿನ ಲೋಕಾಯುಕ್ತದಲ್ಲಿ ಎಫ್ಐಆರ್ ದಾಖಲಾಗಿದೆ. ಕೇಸ್ ನಂಬರ್ …