Breaking News

ವಾಣಿಜ್ಯನಗರಿಯಲ್ಲೂ ಆಕ್ಸಿಜನ್ ಕೊರತೆ: ಖಾಸಗಿ ಆಸ್ಪತ್ರೆಯಲ್ಲಿ ಆಕ್ಸಿಜನ್ ಕೊರತೆಗೆ ಐವರು ಸೋಂಕಿತರ ಸಾವು ಶಂಕೆ

Spread the love

ಹುಬ್ಬಳ್ಳಿ; ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ 5 ಸೋಂಕಿತರ ಆಕ್ಸಿಜನ್ ಕೊರತೆಯಿಂದ ಸಾವನ್ನಪ್ಪಿರುವ ಎಂಬ ಆರೋಪ ಹುಬ್ಬಳ್ಳಿಯ ಲೈಫ್ ಲೈನ್ ಆಸ್ಪತ್ರೆಯಲ್ಲಿ ನಡೆದಿದೆ.
ಹುಬ್ಬಳ್ಳಿಯ ಗೋಕುಲ ರಸ್ತೆಯಲ್ಲಿರುವ ಲೈಪ್ ಲೈನ್ ಆಸ್ಪತ್ರೆಯಲ್ಲಿ ಆಕ್ಸಿಜನ್ ಕೊರತೆಯಿಂದಾಗಿಯೇ ಸಾವು ಎಂದು ಶಂಕೆ ವ್ಯಕ್ತವಾಗಿದ್ದು, ಆಕ್ಸಿಜನ್ ಕೊರತೆಯಿಂದಲೇ ಸಾವು ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಇನ್ನೂ ಸ್ಥಳಕ್ಕೆ ಡಿ ಎಚ್ ಓ ಯಶವಂತ್ ಮದನಿಕರ ಸೇರಿದಂತೆ ಡಿಸಿಪಿ ರಾಮರಾಜನ್ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
ಇನ್ನೂ ಸೋಂಕಿತರ ಸಾವಿನ ಬಗ್ಗೆ ವೈದ್ಯಕೀಯ ತನಿಖೆಯ ನಂತರವೇ ಖಚಿತ ಮಾಹಿತಿ ಲಭ್ಯವಾಗಲಿದೆ ಎಂದು ಡಿಸಿಪಿ ಹೇಳಿದರೆ, ಡಿಹೆಚ್ ಮದನಿಕರ್ ಪ್ರತಿಕ್ರಿಯೆ ನೀಡಿದ್ದು,
ಬಹಳ ಜನ ಆಕ್ಸಿಜನ್ ನಿಂದ ಸಾವಾಗಿದೆ ಎನ್ನುತ್ತಿದ್ದಾರೆ.
ಆದ್ರೆ ಆಕ್ಸಿಜನ್ ಕೊರತೆಯಿಂದ
ಸಾವಾಗಿಲ್ಲ. ಮಧ್ಯಾಹ್ನ 3 ರಿಂದ ಇಲ್ಲಿಯವರೆಗೆ ಐದು ಜನ ಮೃತ ಪಟ್ಟಿದ್ದಾರೆ. ಒಂದು ಎಕ್ಸಪಟ್೯ ಕಮೀಟಿ ಮಾಡ್ತೇವೆ‌ ತನಿಖೆ ಆದ ಮೇಲೆ ಹೇಳ್ತೆವೆ ಎಂದು ಡಿಹೆಚ್ ಓ ಯಶವಂತ ಮದಿನಕರ್ ಹೇಳಿದರು.


Spread the love

About Karnataka Junction

[ajax_load_more]

Check Also

ಕೇಂದ್ರ ಬಜೆಟ್ ದೇಶದ ಸಮಗ್ರ ಅಭಿವೃದ್ದಿಗೆ ನೀಲನಕ್ಷೆ- ಡಾ. ಕ್ರಾಂತಿ ಕಿರಣ್

Spread the love  ಹುಬ್ಬಳ್ಳಿ: ಪ್ರಧಾನಿ ನರೇಂದ್ರ ಮೋದಿ ಅವರ ವಿಕಸಿತ ಭಾರತ ನಿರ್ಮಾಣದ ಗುರಿಗೆ ಪೂರಕವಾಗಿ ಕೇಂದ್ರದ ವಿತ್ತ …

Leave a Reply

error: Content is protected !!