Breaking News

ಕ್ಷೇತ್ರದಲ್ಲಿ ಒಳ್ಳೆಯ ರಿಸ್ಪಾನ್ಸ್ ಸಿಕ್ಕಿದೆ- ಬೊಮ್ಮಾಯಿ

Spread the love

ಕ್ಷೇತ್ರದಲ್ಲಿ ಒಳ್ಳೆಯ ರಿಸ್ಪಾನ್ಸ್ ಸಿಕ್ಕಿದೆ- ಬೊಮ್ಮಾಯಿ

ಹುಬ್ಬಳ್ಳಿ: ಹಾವೇರಿ ಲೋಕಸಭಾ ಕ್ಷೇತ್ರದಲ್ಲಿ ನಿನ್ನೆ ಪ್ರವಾಸ ಮಾಡಿದ್ದೇನೆ
ಒಳ್ಳೆಯ ರಿಸ್ಪಾನ್ಸ್ ಸಿಕ್ಕಿದೆ ಎಂದು
ಮಾಜಿ ಮುಖ್ಯಮಂತ್ರಿ, ಎಂಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಹೇಳಿದರು.
ನಗರದಲ್ಲಿಂದು ಸುದ್ದಿಗಾರರ ಬ ಅವರು ಮಾತನಾಡಿದರು.
ನಿನ್ನೆ ಹಾವೇರಿ ಜಿಲ್ಲೆಯಲ್ಲಿ ಸಭೆ ನಡೆಸಿದ್ದು ಇದರ ಜೊತೆಗೆ ಕೇಲ ಪ್ರದೇಶಗಳಲ್ಲಿ ಸಹ ಪ್ರವಾಸ ಮಾಡಿದೆ. ಈ ಸಂದರ್ಭದಲ್ಲಿ
ಒಳ್ಳೆಯ ರಿಸ್ಪಾನ್ಸ್ ಸಿಕ್ಕಿದೆ
ಹಾವೇರಿ, ಗದಗ ಜಿಲ್ಲೆಗಳಲ್ಲಿ ಒಳ್ಳೆಯ ವಾತವರಣ ಇದ್ದು ನಾವು ಹಿಂದೆ ಮಾಡಿದ ಅಭಿವೃದ್ಧಿ ಕಾಮಗಾರಿಗಳು ನಮ್ಮ ಜನಪರ ಕಾರ್ಯಕ್ರಮಗಳಿಗೆ ಜನರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ ಎಂದರು.ಇಂದು ಕಲಬುರಗಿಗೆ ಪ್ರಧಾನಿ ನರೇಂದ್ರ ಮೋದಿ ಪ್ರವಾಸ ಹಿನ್ನೆಲೆನಾನು ಪ್ರಧಾನಿ ನರೇಂದ್ರ ಅವರ ಕಾರ್ಯಕ್ರಮದಲ್ಲಿ ಭಾಗಿಯಾಗತಾ ಇದ್ದೇನೆ
ಈಗ ನೇರವಾಗಿ ಕಲಬುರಗಿಗೆ ಹೋಗುವೆ ಎಂದರು


Spread the love

About Karnataka Junction

[ajax_load_more]

Check Also

*ಬಂದ್ ಎನ್ನುವ ಕಾನ್ಸೆಪ್ಟ್ ಇಲ್ಲ ‌ಬಲವಂತವಾಗಿ ಬಂದ್ ಮಾಡಿಸುವ ಹಾಗಿಲ್ಲ- ಪೊಲೀಸ್ ಕಮೀಷನರ್ ಖಡಕ್ ಎಚ್ಚರಿಕೆ

Spread the loveಹುಬ್ಬಳ್ಳಿ: ನಾಳೆ ಹುಬ್ಬಳ್ಳಿ ಧಾರವಾಡ ಬಂದ್ ಗೆ ಕರೆ ಹಿನ್ನೆಲೆಯಲ್ಲಿ ಯಾವುದೇ ರೀತಿಯ ಬಲವಂತವಾಗಿ ಬಂದ್ ಮಾಡಿಸುವ …

Leave a Reply

error: Content is protected !!