Breaking News

ಪ್ರಧಾನಿ ಮೋದಿ, ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಶಿ ಅವರ ಕಾರ್ಯಸಾಧನೆ ಮನವರಿಕೆ

Spread the love

ಪ್ರಧಾನಿ ಮೋದಿ, ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಶಿ ಅವರ ಕಾರ್ಯಸಾಧನೆ ಮನವರಿಕೆ

ಹುಬ್ಬಳ್ಳಿ: ಹುಬ್ಬಳ್ಳಿ -ಧಾರವಾಡ ಪಶ್ಚಿಮ ವಿಧಾನಸಭಾ ಕ್ಷೇತ್ರದಲ್ಲಿ ಬರುವ ಧಾರವಾಡ ಶಹರಾದ ದಾನೇಶ್ವರ ನಗರ ವಾರ್ಡ್ ನಂಬರ್ 23ರಲ್ಲಿ ಪ್ರಧಾನಮಂತ್ರಿಗಳಾದ ನರೇಂದ್ರ ಮೋದಿ ಹಾಗೂ ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಶಿ ಅವರ ಕಾರ್ಯಸಾಧನೆಗಳನ್ನು ಸವಿಸ್ತಾರವಾಗಿ ತಿಳಿಸಲಾಯಿತು.
ನಂತರ ಮಾನ್ಯ ಪ್ರಧಾನ ಮಂತ್ರಿಗಳಾದ ನರೇಂದ್ರ ಮೋದಿಜಿಯವರು 2024 ಕೆ ಪ್ರಚಂಡ ಬಹುಮತದಿಂದ ಆರಿಸಿ ಬರುತ್ತಾರೆಂದು ತಿಳಿಸಲಾಯಿತು.
ಈ ಸಂದರ್ಭದಲ್ಲಿ ಸಂಜಯ್ ಕಪಟರ, ಸುಖದೇವ್ ಬಾಡಿಗೆ, ಸ್ವಪ್ನಿಲ್ ಸಾಬ್ಳೆ,ರಾಜು ಕಲಗೌಡ, ರೂಪಾ ಈರೇಶನವರ್, ಕಿರಣ್ ಡುಮ್ನವರ್, ಅನಿಲ್ ಕಪಟಕರ್, ಅಭಿಲಾಶ್ ಲೋಕಂಡೆ, ಸೋಮನ್ ಗೌಡ ನೆಹರು ಕಾಲೋನಿ ಅಧ್ಯಕ್ಷರಾದ ವೀರಭದ್ರಪ್ಪ ಕೋರಿ, ಬಸವರಾಜ್ ಗಡಾದ್ ಉಡುಪಿ ಶೇಖರ್ ದೇವಾಡಿಗ ಮುಂತಾದವರು ಭಾಗವಹಿಸಿದ್ದರು


Spread the love

About Karnataka Junction

[ajax_load_more]

Check Also

*ಬಂದ್ ಎನ್ನುವ ಕಾನ್ಸೆಪ್ಟ್ ಇಲ್ಲ ‌ಬಲವಂತವಾಗಿ ಬಂದ್ ಮಾಡಿಸುವ ಹಾಗಿಲ್ಲ- ಪೊಲೀಸ್ ಕಮೀಷನರ್ ಖಡಕ್ ಎಚ್ಚರಿಕೆ

Spread the loveಹುಬ್ಬಳ್ಳಿ: ನಾಳೆ ಹುಬ್ಬಳ್ಳಿ ಧಾರವಾಡ ಬಂದ್ ಗೆ ಕರೆ ಹಿನ್ನೆಲೆಯಲ್ಲಿ ಯಾವುದೇ ರೀತಿಯ ಬಲವಂತವಾಗಿ ಬಂದ್ ಮಾಡಿಸುವ …

Leave a Reply

error: Content is protected !!